ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm