ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am