ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm