ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm