ಬ್ರೇಕಿಂಗ್ ನ್ಯೂಸ್
10-06-22 06:36 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 10 : ಜೆಡಿಎಸ್ ಶಾಸಕರೊಬ್ಬರು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಹಾಕಿದ್ದಾರೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ತನ್ನ ಪಕ್ಷದ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್ ಪರವಾಗಿ ಮತ ಹಾಕಿದ್ದಾರೆ.
ಮತದಾನ ಬಳಿಕ ವಿಧಾನಸಭೆ ಕಚೇರಿಯಿಂದ ಹೊರಬಂದ ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಶ್ರೀನಿವಾಸ ಗೌಡ, ನಾನು ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ಸಚಿವನಾಗಿದ್ದೆ. ಹಾಗಾಗಿ ಮತ್ತೆ ಕಾಂಗ್ರೆಸ್ ಸೇರಬೇಕೆಂಬ ಇಚ್ಚೆಯಲ್ಲಿದ್ದೇನೆ. ನನ್ನ ನಿರ್ಧಾರದಿಂದ ಕುಮಾರಸ್ವಾಮಿ ಸಿಟ್ಟಾದ್ರೆ ಆಗಲಿ ಬಿಡಿ, ರಾಜಕೀಯದಲ್ಲಿ ಇವೆಲ್ಲಾ ಕಾಮನ್. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎನ್ನುತ್ತಾ ಹೊರ ನಡೆದಿದ್ದಾರೆ.
K Srinivasa Gowda, JD(S) MLA from Kolar, Friday told reporters that he voted for the Congress party in the Rajya Sabha polls. This comes amid remarks by the party chief H D Kumaraswamy that Congress leader Siddaramaiah had asked JD(S) MLAs to not vote for their own party but for the grand old party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm