ಬ್ರೇಕಿಂಗ್ ನ್ಯೂಸ್
10-06-22 06:36 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 10 : ಜೆಡಿಎಸ್ ಶಾಸಕರೊಬ್ಬರು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಹಾಕಿದ್ದಾರೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ತನ್ನ ಪಕ್ಷದ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್ ಪರವಾಗಿ ಮತ ಹಾಕಿದ್ದಾರೆ.
ಮತದಾನ ಬಳಿಕ ವಿಧಾನಸಭೆ ಕಚೇರಿಯಿಂದ ಹೊರಬಂದ ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಶ್ರೀನಿವಾಸ ಗೌಡ, ನಾನು ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ಸಚಿವನಾಗಿದ್ದೆ. ಹಾಗಾಗಿ ಮತ್ತೆ ಕಾಂಗ್ರೆಸ್ ಸೇರಬೇಕೆಂಬ ಇಚ್ಚೆಯಲ್ಲಿದ್ದೇನೆ. ನನ್ನ ನಿರ್ಧಾರದಿಂದ ಕುಮಾರಸ್ವಾಮಿ ಸಿಟ್ಟಾದ್ರೆ ಆಗಲಿ ಬಿಡಿ, ರಾಜಕೀಯದಲ್ಲಿ ಇವೆಲ್ಲಾ ಕಾಮನ್. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎನ್ನುತ್ತಾ ಹೊರ ನಡೆದಿದ್ದಾರೆ.
K Srinivasa Gowda, JD(S) MLA from Kolar, Friday told reporters that he voted for the Congress party in the Rajya Sabha polls. This comes amid remarks by the party chief H D Kumaraswamy that Congress leader Siddaramaiah had asked JD(S) MLAs to not vote for their own party but for the grand old party.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm