ಬ್ರೇಕಿಂಗ್ ನ್ಯೂಸ್
11-06-22 01:32 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ನಿನ್ನೆ ಶುಕ್ರವಾರವಾಗಿರೋದ್ರಿಂದ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಯಾವುದೇ ತೊಂದರೆ ಇಲ್ಲ. ಇದು ಮುಗಿದು ಹೋದ ಅಧ್ಯಾಯ, ಕ್ಷಮೆ ಕೇಳಿಯೂ ಆಗಿದೆ. ಅವರ ಮೇಲೆ ಕ್ರಮ ಕೂಡ ಆಗಿದೆ, ಆದ್ರೆ ಮತ್ತೇಕೆ ಪ್ರತಿಭಟನೆ ಮಾಡ್ತಿದ್ದಾರೆ ಗೊತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ. ಕರ್ನಾಟಕ ಶಾಂತಿ ಪ್ರಿಯರ ರಾಜ್ಯ ಇದನ್ನ ಕೆದಕುವ ಅಗತ್ಯವಿಲ್ಲ. ಸಿಎಂ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಎಲ್ಲಾ ಸ್ಟೇಷನ್ ಲಿಮಿಟ್ಸ್ ನಲ್ಲೂ ಸಮುದಾಯದ ನಾಯಕರನ್ನ ಕರೆದು ಮಾತನಾಡಿಸಲು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಕೆಎಸ್ ಆರ್ ಪಿ ಬ್ಯಟಾಲಿಯನ್ ಗಳನ್ನ ಕಳುಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ನಾನು ನಾಡಿನ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ನಿನ್ನೆ ಶುಕ್ರವಾರವಾಗಿರೋದ್ರಿಂದ ಪ್ರತಿಭಟನೆ ನಡೆಸಿದ್ದಾರೆ. ಇವತ್ತು ಪ್ರತಿಭಟನೆ ಮಾಡ್ಲಿಕ್ಕಿಲ್ಲ.
ಸೋಷಿಯಲ್ ಮೀಡಿಯಾವನ್ನ ಎಲ್ಲಾ ಸ್ಟೇಷನ್ ನಲ್ಲೂ ಗಮನಿಸಲು ಸೂಚನೆ ಕೊಡಲಾಗಿದೆ. ಪ್ರಚೋದನಕಾರಿ ಸಂದೇಶ ಹಾಕಿದ್ರೆ ಅವರ ಮೇಲೆ ತಕ್ಷಣ ಪೋಲಿಸ್ ಕ್ರಮ ಕೈಗೊಳ್ಳಬೇಕು. ಶಾಂತಿಯುತ ಪ್ರತಿಭಟನೆಗೆ ಎಲ್ಲರಿಗೂ ಅವಕಾಶ ಇದೆ. ಪರ್ಮಿಷನ್ ತಗೊಬೇಕು, ಎಲ್ಲಿ ಅಂತ ನಿರ್ದಿಷ್ಟ ಸ್ಥಳ ಹೇಳಬೇಕು. ಇಲ್ಲಾಂದ್ರೆ ಪ್ರತಿಭಟನೆ ಮಾಡೋಕೆ ಅವಕಾಶ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಪ್ರತಿಭಟನೆ ಅನವಶ್ಯಕ ಅಂತ ನನಗೆ ಅನ್ನಿಸ್ತಿದೆ. ಕೇಂದ್ರ ಗೃಹ ಇಲಾಖೆ ಸಹ ಅಲರ್ಟ್ ಕೊಟ್ಟಿದೆ. ರಾಜ್ಯ ಗುಪ್ತದಳ ಸಹ ಗಮನಿಸಿ ವರದಿ ಕೊಡ್ತಿದೆ. ಅದರ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
Home Minister Araga Jnanendra Speaks On Protest Over Prophet Remark In Karnataka.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm