ಬ್ರೇಕಿಂಗ್ ನ್ಯೂಸ್
03-08-20 07:58 am Bangalore Correspondent ಕರ್ನಾಟಕ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.
ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಆರ್.ಜೆ. ನವೀದ್ ಎಂಬುವರು ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದಿರುವ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರು ಅಮಿತ್ ಷಾ ಬಗ್ಗೆ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕಿದ್ದರು. ಸದ್ಯ ಟ್ವಿಟರ್ ಬರಹ ಡಿಲೀಟ್ ಮಾಡಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505 (1)(ಬಿ)(ನಕಲಿ ಸಂದೇಶ ರವಾನೆ), 505(1) (ಅ), 153(ಕೋಮು ಸಂಘರ್ಷಕ್ಕೆ ಪ್ರೇರೇಪಣೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm