ಬ್ರೇಕಿಂಗ್ ನ್ಯೂಸ್
03-08-20 07:58 am Bangalore Correspondent ಕರ್ನಾಟಕ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.
ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಆರ್.ಜೆ. ನವೀದ್ ಎಂಬುವರು ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದಿರುವ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರು ಅಮಿತ್ ಷಾ ಬಗ್ಗೆ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕಿದ್ದರು. ಸದ್ಯ ಟ್ವಿಟರ್ ಬರಹ ಡಿಲೀಟ್ ಮಾಡಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505 (1)(ಬಿ)(ನಕಲಿ ಸಂದೇಶ ರವಾನೆ), 505(1) (ಅ), 153(ಕೋಮು ಸಂಘರ್ಷಕ್ಕೆ ಪ್ರೇರೇಪಣೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm