ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm