ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am