ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm