ಬ್ರೇಕಿಂಗ್ ನ್ಯೂಸ್
15-06-22 04:25 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಪಿಎಸ್ಐ ಒಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರೊಬೇಷನರಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್ ಬಂಧಿತ. ಪೊಲೀಸ್ ನೇಮಕಾತಿ ವಿಭಾಗದ ಎಫ್ಡಿಎ ಜೊತೆಗೆ ಸಂಪರ್ಕ ಹೊಂದಿದ್ದ ಹರೀಶ್, ಆಕಾಂಕ್ಷಿ ಅಭ್ಯರ್ಥಿಗಳು ಮತ್ತು ನೇಮಕಾತಿ ವಿಭಾಗದ ಮಧ್ಯೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ. ಪಿಎಸ್ಐ ಆಗಿದ್ದುಕೊಂಡೇ ಹರೀಶ್ ಅಕ್ರಮದಲ್ಲಿ ಭಾಗಿಯಾಗಿದ್ದ ಎನ್ನುವ ಬಗ್ಗೆ ಸಿಐಡಿ ತನಿಖಾ ತಂಡಕ್ಕೆ ಮಾಹಿತಿ ಲಭಿಸಿತ್ತು.
2019 ರ ಬ್ಯಾಚ್ನಲ್ಲಿ ಪಿಎಸ್ಐ ಹುದ್ದೆ ಗಿಟ್ಟಿಸಿಕೊಂಡಿದ್ದ ಹರೀಶ್, ತನ್ನ ಪರಿಚಯದ ಅಭ್ಯರ್ಥಿಗಳನ್ನು ಪಾಸ್ ಮಾಡಿಸಲು ಎಫ್ ಡಿಎ ಮೇಲೆ ಒತ್ತಡ ಹೇರಿದ್ದ. ಬಂಧಿತ ಹರೀಶ್ನನ್ನು ಸಿಐಡಿ ಕೋರ್ಟ್ಗೆ ಹಾಜರುಪಡಿಸಿದ್ದು ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದಾರೆ.
Badrahalli Police Inspector arrested for involving in PSI Scam in Bangalore. The inspector has been identified as Harish.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm