ಬ್ರೇಕಿಂಗ್ ನ್ಯೂಸ್
15-06-22 04:25 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಪಿಎಸ್ಐ ಒಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರೊಬೇಷನರಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್ ಬಂಧಿತ. ಪೊಲೀಸ್ ನೇಮಕಾತಿ ವಿಭಾಗದ ಎಫ್ಡಿಎ ಜೊತೆಗೆ ಸಂಪರ್ಕ ಹೊಂದಿದ್ದ ಹರೀಶ್, ಆಕಾಂಕ್ಷಿ ಅಭ್ಯರ್ಥಿಗಳು ಮತ್ತು ನೇಮಕಾತಿ ವಿಭಾಗದ ಮಧ್ಯೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ. ಪಿಎಸ್ಐ ಆಗಿದ್ದುಕೊಂಡೇ ಹರೀಶ್ ಅಕ್ರಮದಲ್ಲಿ ಭಾಗಿಯಾಗಿದ್ದ ಎನ್ನುವ ಬಗ್ಗೆ ಸಿಐಡಿ ತನಿಖಾ ತಂಡಕ್ಕೆ ಮಾಹಿತಿ ಲಭಿಸಿತ್ತು.
2019 ರ ಬ್ಯಾಚ್ನಲ್ಲಿ ಪಿಎಸ್ಐ ಹುದ್ದೆ ಗಿಟ್ಟಿಸಿಕೊಂಡಿದ್ದ ಹರೀಶ್, ತನ್ನ ಪರಿಚಯದ ಅಭ್ಯರ್ಥಿಗಳನ್ನು ಪಾಸ್ ಮಾಡಿಸಲು ಎಫ್ ಡಿಎ ಮೇಲೆ ಒತ್ತಡ ಹೇರಿದ್ದ. ಬಂಧಿತ ಹರೀಶ್ನನ್ನು ಸಿಐಡಿ ಕೋರ್ಟ್ಗೆ ಹಾಜರುಪಡಿಸಿದ್ದು ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದಾರೆ.
Badrahalli Police Inspector arrested for involving in PSI Scam in Bangalore. The inspector has been identified as Harish.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm