ಬ್ರೇಕಿಂಗ್ ನ್ಯೂಸ್
16-06-22 11:25 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ನಾಲ್ಕು ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಸಾಧನೆ ಮಾಡಿದೆ. ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್ ನೀಡಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಎಂಟನೇ ಬಾರಿಗೆ ಬಸವರಾಜ ಹೊರಟ್ಟಿ ನಿರೀಕ್ಷೆಯಂತೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಆರು ಸಾವಿರ ಮತಗಳಿಂದ ಗೆಲುವು ಕಂಡಿದ್ದಾರೆ.
ಹೊರಟ್ಟಿ ಮತ್ತು ಹಣಮಂತ ನಿರಾಣಿ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಕೂಡ ಪ್ರಭಾವಿಯಾಗಿದ್ದರಿಂದ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಮೈಸೂರು ಭಾಗದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈ ಹಿಂದೆ ಜೆಡಿಎಸ್ ಈ ಸ್ಥಾನವನ್ನು ಹೊಂದಿದ್ದರಿಂದ ಆಡಳಿತಾರೂಢ ಬಿಜೆಪಿ ಆಕ್ರಮಿಸುತ್ತಾ ಕಾಂಗ್ರೆಸ್ ಲಾಟರಿ ಹೊಡೆಯುತ್ತಾ ಅನ್ನುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸರಕಾರಕ್ಕೆ ಶಾಕ್ ನೀಡಿದೆ. ಆಮೂಲಕ ಸಿದ್ದರಾಮಯ್ಯ, ಡಿಕೆಶಿ ಒಕ್ಕಲಿಗರ ಪ್ರಾಬಲ್ಯದ ಹಳೆ ಮೈಸೂರಿನಲ್ಲಿ ಪಾರಮ್ಯ ಮೆರೆದಿರುವುದು ಸ್ಪಷ್ಟವಾಗಿದೆ.
Rajya Sabha polls, JDS loose Mysurh, Congress bags victory, BJP in shock.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm