ಬ್ರೇಕಿಂಗ್ ನ್ಯೂಸ್
16-06-22 11:25 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ನಾಲ್ಕು ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಸಾಧನೆ ಮಾಡಿದೆ. ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್ ನೀಡಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಎಂಟನೇ ಬಾರಿಗೆ ಬಸವರಾಜ ಹೊರಟ್ಟಿ ನಿರೀಕ್ಷೆಯಂತೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಆರು ಸಾವಿರ ಮತಗಳಿಂದ ಗೆಲುವು ಕಂಡಿದ್ದಾರೆ.
ಹೊರಟ್ಟಿ ಮತ್ತು ಹಣಮಂತ ನಿರಾಣಿ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಕೂಡ ಪ್ರಭಾವಿಯಾಗಿದ್ದರಿಂದ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಮೈಸೂರು ಭಾಗದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈ ಹಿಂದೆ ಜೆಡಿಎಸ್ ಈ ಸ್ಥಾನವನ್ನು ಹೊಂದಿದ್ದರಿಂದ ಆಡಳಿತಾರೂಢ ಬಿಜೆಪಿ ಆಕ್ರಮಿಸುತ್ತಾ ಕಾಂಗ್ರೆಸ್ ಲಾಟರಿ ಹೊಡೆಯುತ್ತಾ ಅನ್ನುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸರಕಾರಕ್ಕೆ ಶಾಕ್ ನೀಡಿದೆ. ಆಮೂಲಕ ಸಿದ್ದರಾಮಯ್ಯ, ಡಿಕೆಶಿ ಒಕ್ಕಲಿಗರ ಪ್ರಾಬಲ್ಯದ ಹಳೆ ಮೈಸೂರಿನಲ್ಲಿ ಪಾರಮ್ಯ ಮೆರೆದಿರುವುದು ಸ್ಪಷ್ಟವಾಗಿದೆ.
Rajya Sabha polls, JDS loose Mysurh, Congress bags victory, BJP in shock.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm