ಬ್ರೇಕಿಂಗ್ ನ್ಯೂಸ್
17-06-22 04:56 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 17: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?
ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) June 17, 2022
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
Karnataka 2nd PUC result 2022 will be declared tomorrow, June 17, state primary and secondary education minister BC Nagesh announced today.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm