ಬ್ರೇಕಿಂಗ್ ನ್ಯೂಸ್
17-06-22 04:56 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 17: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?
ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) June 17, 2022
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
Karnataka 2nd PUC result 2022 will be declared tomorrow, June 17, state primary and secondary education minister BC Nagesh announced today.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm