ಬ್ರೇಕಿಂಗ್ ನ್ಯೂಸ್
17-06-22 04:56 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 17: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?
ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) June 17, 2022
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
Karnataka 2nd PUC result 2022 will be declared tomorrow, June 17, state primary and secondary education minister BC Nagesh announced today.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm