ಬ್ರೇಕಿಂಗ್ ನ್ಯೂಸ್
17-06-22 11:03 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 17 : ದಂತ ವೈದ್ಯನ ಎಡವಟ್ಟಿನಿಂದಾಗಿ ಕಿರುತೆರೆ ನಟಿಯೊಬ್ಬರು ದವಡೆ ಊದಿಕೊಂಡು ವಿಕಾರಕ್ಕೆ ಒಳಗಾಗಿದ್ದು ನಟನಾ ವೃತ್ತಿಯಿಂದಲೇ ದೂರವಾಗುವ ಆತಂಕಕ್ಕೆ ಒಳಗಾಗಿದ್ದಾರೆ.
ಇತ್ತೀಚೆಗೆ ಬೊಜ್ಹು ಕರಗಿಸಲು ಹೋದ ನಟಿ ಚೇತನಾ ಶಸ್ತ್ರಚಿಕಿತ್ಸೆಯಿಂದಾಗಿ ಸಾವು ಕಂಡ ಬೆನ್ನಲ್ಲೇ ಮತ್ತೊಬ್ಬ ನಟಿ ಹಲ್ಲು ಚಿಕಿತ್ಸೆಗೆ ಹೋಗಿ ದುರಂತಕ್ಕೀಡಾಗಿದ್ದಾರೆ.

ದಂತ ವೈದ್ಯರ ನಿರ್ಲಕ್ಷ್ಯದಿಂದಾಗಿ ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ನಟಿ ಸ್ವಾತಿ ಮುಖ ವಿಕಾರವಾಗಿದೆ. 'ಎಫ್ಐಆರ್ 6' ಸಿನಿಮಾದ ನಟಿ ಸ್ವಾತಿ, ಬಣ್ಣ ಬದಲಿಸಿದ್ದ ಹಲ್ಲಿನ ಚಿಕಿತ್ಸೆಗಾಗಿ ಓರಿಕ್ಸ್ ಡೆಂಟಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿದ್ದರು. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಊತ ಕಾಣಿಸಿಕೊಂಡಿದ್ದು ಮುಖ, ಮೂತಿ ಊದಿ ಬಿಟ್ಟಿದೆ. ಇದರಿಂದ ಮನೆಯಿಂದ ಬರಲಾಗದೇ ತೊಂದರೆಗೊಳಗಾಗಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೂ ಹೋಗಲಾಗ್ತಿಲ್ಲ, ಬೇರೆ ಕೆಲಸವೂ ಮಾಡ್ತಿಲ್ಲ. ಅವಶಾಶಗಳು ಬರ್ತಿದ್ದರೂ ಮುಖ ಕಂಡ ಕೂಡ್ಲೇ ಕ್ಯಾನ್ಸಲ್ ಆಗುವಂತಹ ಸ್ಥಿತಿ ಎದುರಾಗಿದೆ.

ರೂಟ್ ಕ್ಯಾನಲ್ ಗೆ ಅಂತ ಹೋಗಿದ್ದ ನಟಿಗೆ ಡೆಂಟಲ್ ಕ್ಲಿನಿಕ್ ಚಿಕಿತ್ಸೆಯೇ ಆಪತ್ತು ಉಂಟು ಮಾಡಿದೆ. ಗೂಗಲ್ ನಲ್ಲಿ ಐ ಸ್ಟಾರ್ ರಿವ್ಯೂ ನೋಡಿ ನಟಿ ಕ್ಲಿನಿಕ್ ಗೆ ಹೋಗಿದ್ದರು ಎನ್ನಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಭಾರಿ ಬದಲಾವಣೆಯಾಗಿದ್ದು ಎರಡು ದಿನದಲ್ಲಿ ಊತ ಕಮ್ಮಿಯಾಗುತ್ತೆ ಎಂದು ಹೇಳಿ ಕಳಿಸಿದ್ದ ಡಾಕ್ಟರ್ ಮಾತು ಸುಳ್ಳಾಗಿದೆ.
20 ದಿನಗಳು ಕಳೆದ್ರು ಒರಿಜಿನಲ್ ಫೇಸ್ ವಾಪಸ್ಸಾಗದೇ ನಟಿ ಖಿನ್ನತೆಗೆ ಒಳಗಾಗಿದ್ದಾರೆ. ನಟನೆಯೂ ಇಲ್ಲ, ಕೆಲಸವೂ ಇಲ್ಲ ಎನ್ನುವಂತಹ ಸ್ಥಿತಿ ಎದುರಾಗಿದೆ.
Bangalore Dental doctors treatment effects serial actress face. Swathi a Kannada serial actress who underwent treatment at a private dental clinic has called up trouble as her face lips and face goes swollen.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm