ಬ್ರೇಕಿಂಗ್ ನ್ಯೂಸ್
17-06-22 11:03 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 17 : ದಂತ ವೈದ್ಯನ ಎಡವಟ್ಟಿನಿಂದಾಗಿ ಕಿರುತೆರೆ ನಟಿಯೊಬ್ಬರು ದವಡೆ ಊದಿಕೊಂಡು ವಿಕಾರಕ್ಕೆ ಒಳಗಾಗಿದ್ದು ನಟನಾ ವೃತ್ತಿಯಿಂದಲೇ ದೂರವಾಗುವ ಆತಂಕಕ್ಕೆ ಒಳಗಾಗಿದ್ದಾರೆ.
ಇತ್ತೀಚೆಗೆ ಬೊಜ್ಹು ಕರಗಿಸಲು ಹೋದ ನಟಿ ಚೇತನಾ ಶಸ್ತ್ರಚಿಕಿತ್ಸೆಯಿಂದಾಗಿ ಸಾವು ಕಂಡ ಬೆನ್ನಲ್ಲೇ ಮತ್ತೊಬ್ಬ ನಟಿ ಹಲ್ಲು ಚಿಕಿತ್ಸೆಗೆ ಹೋಗಿ ದುರಂತಕ್ಕೀಡಾಗಿದ್ದಾರೆ.

ದಂತ ವೈದ್ಯರ ನಿರ್ಲಕ್ಷ್ಯದಿಂದಾಗಿ ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ನಟಿ ಸ್ವಾತಿ ಮುಖ ವಿಕಾರವಾಗಿದೆ. 'ಎಫ್ಐಆರ್ 6' ಸಿನಿಮಾದ ನಟಿ ಸ್ವಾತಿ, ಬಣ್ಣ ಬದಲಿಸಿದ್ದ ಹಲ್ಲಿನ ಚಿಕಿತ್ಸೆಗಾಗಿ ಓರಿಕ್ಸ್ ಡೆಂಟಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಿದ್ದರು. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಊತ ಕಾಣಿಸಿಕೊಂಡಿದ್ದು ಮುಖ, ಮೂತಿ ಊದಿ ಬಿಟ್ಟಿದೆ. ಇದರಿಂದ ಮನೆಯಿಂದ ಬರಲಾಗದೇ ತೊಂದರೆಗೊಳಗಾಗಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೂ ಹೋಗಲಾಗ್ತಿಲ್ಲ, ಬೇರೆ ಕೆಲಸವೂ ಮಾಡ್ತಿಲ್ಲ. ಅವಶಾಶಗಳು ಬರ್ತಿದ್ದರೂ ಮುಖ ಕಂಡ ಕೂಡ್ಲೇ ಕ್ಯಾನ್ಸಲ್ ಆಗುವಂತಹ ಸ್ಥಿತಿ ಎದುರಾಗಿದೆ.

ರೂಟ್ ಕ್ಯಾನಲ್ ಗೆ ಅಂತ ಹೋಗಿದ್ದ ನಟಿಗೆ ಡೆಂಟಲ್ ಕ್ಲಿನಿಕ್ ಚಿಕಿತ್ಸೆಯೇ ಆಪತ್ತು ಉಂಟು ಮಾಡಿದೆ. ಗೂಗಲ್ ನಲ್ಲಿ ಐ ಸ್ಟಾರ್ ರಿವ್ಯೂ ನೋಡಿ ನಟಿ ಕ್ಲಿನಿಕ್ ಗೆ ಹೋಗಿದ್ದರು ಎನ್ನಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಮುಖದಲ್ಲಿ ಭಾರಿ ಬದಲಾವಣೆಯಾಗಿದ್ದು ಎರಡು ದಿನದಲ್ಲಿ ಊತ ಕಮ್ಮಿಯಾಗುತ್ತೆ ಎಂದು ಹೇಳಿ ಕಳಿಸಿದ್ದ ಡಾಕ್ಟರ್ ಮಾತು ಸುಳ್ಳಾಗಿದೆ.
20 ದಿನಗಳು ಕಳೆದ್ರು ಒರಿಜಿನಲ್ ಫೇಸ್ ವಾಪಸ್ಸಾಗದೇ ನಟಿ ಖಿನ್ನತೆಗೆ ಒಳಗಾಗಿದ್ದಾರೆ. ನಟನೆಯೂ ಇಲ್ಲ, ಕೆಲಸವೂ ಇಲ್ಲ ಎನ್ನುವಂತಹ ಸ್ಥಿತಿ ಎದುರಾಗಿದೆ.
Bangalore Dental doctors treatment effects serial actress face. Swathi a Kannada serial actress who underwent treatment at a private dental clinic has called up trouble as her face lips and face goes swollen.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm