ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.













ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm