ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.
ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm