ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.













ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm