ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.
ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm