ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.













ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm