ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.













ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm