ಬ್ರೇಕಿಂಗ್ ನ್ಯೂಸ್
18-06-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಜೂ.18: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂ. 20ರ ಸೋಮವಾರದಂದು ನಗರಕ್ಕೆ ಆಗಮಿಸುತ್ತಿದ್ದು, ಅಂದು ನಗರದ ಕೆಲವು ಭಾಗಗಳ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಸಂಬಂಧ ಶನಿವಾರ ಆದೇಶ ಹೊರಡಿಸಲಾಗಿದೆ.
![]()
ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
PM Modi in Mysuru on June 20th, colleges declared holiday. Prime Minister Narendra Modi is arriving in Mysuru on June 20 at 4:40 p.m. on a two-day visit. Sharing details of the itinerary, Mysuru MP Pratap Simha said the Prime Minister will proceed directly to the Maharaja College Grounds on arriving at the Mysuru airport. He will address a rally and interact with the beneficiaries of various Central Government programmes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm