ಬ್ರೇಕಿಂಗ್ ನ್ಯೂಸ್
20-06-22 09:19 pm HK News Desk ಕರ್ನಾಟಕ
ಮಡಿಕೇರಿ, ಜೂ 20: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಅಗತ್ಯದ ಮತ ಇಲ್ಲ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಬಿಜೆಪಿಗೆ ಭಯ. ಅದಕ್ಕೆ ಇಡಿ ಬಿಟ್ಟು ಕಾಂಗ್ರೆಸ್ಸನ್ನು ಭಯಪಡಿಸಲು ಯತ್ನಿಸುತ್ತಿದೆ. ಅದಕ್ಕೆಲ್ಲಾ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ, ಹೆದರುವುದಿಲ್ಲ ಎಂದು ಹೇಳಿದರು.
ವಿದೇಶಗಳ ಜೊತೆಗಿನ ಭಾರತದ ಸಂಬಂಧ ಹಾಳಾಗಿ ಹೋಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದ ಜನ ದಂಗೆ ಎದ್ದಿದ್ದಾರೆ. ಇದಕ್ಕೆಲ್ಲಾ ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ತಿಳಿಸಿದರು.
PM Narendra Modi has come to Karnataka to set state on fire slams Vinay Kumar Sorake at Madikeri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm