ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.

ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm