ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.
ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm