ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.

ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm