ಬ್ರೇಕಿಂಗ್ ನ್ಯೂಸ್
21-06-22 07:54 pm HK News Desk ಕರ್ನಾಟಕ
ಮಂಡ್ಯ, ಜೂ 21 : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ್ ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ.

ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ ಪ್ರಾಂಶುಪಾಲರಾದ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡಿಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು.
A JD(S) MLA in Karnataka slapped a college principal who was not able to provide clear answer about the ongoing development work for a computer lab. The incident, which happened on Monday, has created a huge outrage among the public.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm