ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.

ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm