ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am