ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm