ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm