ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
05-08-25 12:44 pm
HK News Desk
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm