ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm