ಬ್ರೇಕಿಂಗ್ ನ್ಯೂಸ್
25-06-22 03:02 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 25: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು.
ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.
Sushil Mantri, CEO and Managing Director of Mantri Developers, has been arrested by the Enforcement Directorate. Sources in the ED said that the south India's biggest real estate tycoon was held in a money laundering case. He has been produced before the judge who has remanded him to the ED custody for investigation.
05-08-25 12:44 pm
HK News Desk
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm