ಬ್ರೇಕಿಂಗ್ ನ್ಯೂಸ್
25-06-22 03:02 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 25: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
![]()
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು.

ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.
Sushil Mantri, CEO and Managing Director of Mantri Developers, has been arrested by the Enforcement Directorate. Sources in the ED said that the south India's biggest real estate tycoon was held in a money laundering case. He has been produced before the judge who has remanded him to the ED custody for investigation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm