ಬ್ರೇಕಿಂಗ್ ನ್ಯೂಸ್
30-09-20 06:21 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.30: ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನ ನಾನು ಸ್ವಾಗತ ಮಾಡುತ್ತೇನೆ ಅಂತಾ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ. ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆರೋಪಿಗಳೆಲ್ಲಾ ನಿರ್ದೋಷಿ ಎಂದು ಲಖನೌದ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಈ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಇಂದಿನ ತೀರ್ಪಿನ ಬಗ್ಗೆ ಕೇಳಿ ನನಗೆ ಸಂತೋಷವಾಗಿದೆ ಎಂದರು.
ಹೋರಾಟಗಾರರಿಗೆ ಯಾವತ್ತೂ ಯಶಸ್ಸು ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆ. ಬಹುಶಃ ಆ ಸಂದರ್ಭದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರ ಐತಿಹಾಸಿಕ ಭಾಷಣವನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಅಂತಹ ಮಹಾನ್ ವ್ಯಕ್ತಿಯ ಹೋರಾಟದ ಪರಿಣಾಮ ಇಂದು ಮಹತ್ವದ ತೀರ್ಪು ಬಂದಿದೆ. ಅದರಂತೆ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶುರುವಾಗಿದೆ.
ಈ ಒಂದು ಯಶಸ್ಸಿಗೆ ಕಾರಣ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ. ಈ ತೀರ್ಪನ್ನ ಸ್ವಾಗತ ಮಾಡ್ತೇನೆ ಅಂತಾ ಅವರು ಹೇಳಿದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am