ಬ್ರೇಕಿಂಗ್ ನ್ಯೂಸ್
30-09-20 06:21 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.30: ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನ ನಾನು ಸ್ವಾಗತ ಮಾಡುತ್ತೇನೆ ಅಂತಾ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ. ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆರೋಪಿಗಳೆಲ್ಲಾ ನಿರ್ದೋಷಿ ಎಂದು ಲಖನೌದ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಈ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಇಂದಿನ ತೀರ್ಪಿನ ಬಗ್ಗೆ ಕೇಳಿ ನನಗೆ ಸಂತೋಷವಾಗಿದೆ ಎಂದರು.
ಹೋರಾಟಗಾರರಿಗೆ ಯಾವತ್ತೂ ಯಶಸ್ಸು ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆ. ಬಹುಶಃ ಆ ಸಂದರ್ಭದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರ ಐತಿಹಾಸಿಕ ಭಾಷಣವನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಅಂತಹ ಮಹಾನ್ ವ್ಯಕ್ತಿಯ ಹೋರಾಟದ ಪರಿಣಾಮ ಇಂದು ಮಹತ್ವದ ತೀರ್ಪು ಬಂದಿದೆ. ಅದರಂತೆ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶುರುವಾಗಿದೆ.
ಈ ಒಂದು ಯಶಸ್ಸಿಗೆ ಕಾರಣ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ. ಈ ತೀರ್ಪನ್ನ ಸ್ವಾಗತ ಮಾಡ್ತೇನೆ ಅಂತಾ ಅವರು ಹೇಳಿದರು.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm