ಬ್ರೇಕಿಂಗ್ ನ್ಯೂಸ್
30-09-20 06:21 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.30: ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನ ನಾನು ಸ್ವಾಗತ ಮಾಡುತ್ತೇನೆ ಅಂತಾ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ. ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆರೋಪಿಗಳೆಲ್ಲಾ ನಿರ್ದೋಷಿ ಎಂದು ಲಖನೌದ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಈ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಇಂದಿನ ತೀರ್ಪಿನ ಬಗ್ಗೆ ಕೇಳಿ ನನಗೆ ಸಂತೋಷವಾಗಿದೆ ಎಂದರು.
ಹೋರಾಟಗಾರರಿಗೆ ಯಾವತ್ತೂ ಯಶಸ್ಸು ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆ. ಬಹುಶಃ ಆ ಸಂದರ್ಭದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರ ಐತಿಹಾಸಿಕ ಭಾಷಣವನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಅಂತಹ ಮಹಾನ್ ವ್ಯಕ್ತಿಯ ಹೋರಾಟದ ಪರಿಣಾಮ ಇಂದು ಮಹತ್ವದ ತೀರ್ಪು ಬಂದಿದೆ. ಅದರಂತೆ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶುರುವಾಗಿದೆ.
ಈ ಒಂದು ಯಶಸ್ಸಿಗೆ ಕಾರಣ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ. ಈ ತೀರ್ಪನ್ನ ಸ್ವಾಗತ ಮಾಡ್ತೇನೆ ಅಂತಾ ಅವರು ಹೇಳಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm