ಬ್ರೇಕಿಂಗ್ ನ್ಯೂಸ್
30-09-20 06:21 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.30: ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನ ನಾನು ಸ್ವಾಗತ ಮಾಡುತ್ತೇನೆ ಅಂತಾ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ. ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆರೋಪಿಗಳೆಲ್ಲಾ ನಿರ್ದೋಷಿ ಎಂದು ಲಖನೌದ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಈ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಇಂದಿನ ತೀರ್ಪಿನ ಬಗ್ಗೆ ಕೇಳಿ ನನಗೆ ಸಂತೋಷವಾಗಿದೆ ಎಂದರು.
ಹೋರಾಟಗಾರರಿಗೆ ಯಾವತ್ತೂ ಯಶಸ್ಸು ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆ. ಬಹುಶಃ ಆ ಸಂದರ್ಭದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರ ಐತಿಹಾಸಿಕ ಭಾಷಣವನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಅಂತಹ ಮಹಾನ್ ವ್ಯಕ್ತಿಯ ಹೋರಾಟದ ಪರಿಣಾಮ ಇಂದು ಮಹತ್ವದ ತೀರ್ಪು ಬಂದಿದೆ. ಅದರಂತೆ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶುರುವಾಗಿದೆ.
ಈ ಒಂದು ಯಶಸ್ಸಿಗೆ ಕಾರಣ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ. ಈ ತೀರ್ಪನ್ನ ಸ್ವಾಗತ ಮಾಡ್ತೇನೆ ಅಂತಾ ಅವರು ಹೇಳಿದರು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm