ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
05-08-25 12:44 pm
HK News Desk
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm