ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm