ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm