ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm