ಬ್ರೇಕಿಂಗ್ ನ್ಯೂಸ್
28-06-22 04:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 28: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.
Karnataka Over 1 lakh electric vehicles registered in Karnataka says minister Murugesh Nirani. Karnataka was the first state to issue an Electric Vehicle policy that included incentives for manufacturers and also encouraged EV startups.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm